ಬ್ರೇಕಿಂಗ್ ನ್ಯೂಸ್
13-10-24 02:52 pm Mangalore Correspondent ಕರಾವಳಿ
ಮಂಗಳೂರು, ಅ.13: ತಲಪಾಡಿಯ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಕೇರಳ ರಾಜ್ಯ ಸರ್ಕಾರದ ಓಣಂ ಬಂಪರ್ ಡ್ರಾ ಯೋಜನೆಯ ಎರಡನೇ ಬಹುಮಾನ ರೂ. ಒಂದು ಕೋಟಿ ಬಹುಮಾನ ಒಲಿದಿದೆ. ಒಂಟಿ ಮಹಿಳೆಗೆ ಲಾಟರಿ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, ನಾಲ್ಕು ಮಂದಿಗೆ ರೂ.1 ಕೋಟಿ ಒಲಿದಿದ್ದರೆ, ಮತ್ತಿಬ್ಬರಿಗೆ 75 ಲಕ್ಷ ರೂ. ಮತ್ತು 80 ಲಕ್ಷ ರೂ. ಸಿಕ್ಕಿದೆ. ಈ ಬಾರಿಯ ಓಣಂ ಬಂಪರ್ ಲಾಟರಿಯಲ್ಲಿ ಮಹಿಳೆಯೊಬ್ಬರು ಇದೇ ಅಂಗಡಿಯಿಂದ ಟಿಕೆಟ್ ಪಡೆದು ಒಂದು ಕೋಟಿ ಗೆದ್ದಿದ್ದಾರೆ.
ಲಾಟರಿ ವಿಜೇತ ಪ್ರತಿಯೊಬ್ಬರಿಗೂ ಮಂಜೇಶ್ವರ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ಮೂಲಕ ಹಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹಿಂದೆ ಬೇರೆ ರಾಜ್ಯದವರಿಗೆ ಲಾಟರಿ ಖರೀದಿಗೆ ಅವಕಾಶ ಇರಲಿಲ್ಲ. ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದಾಗ, ಲಾಟರಿ ಏಜೆಂಟರ ಸಭೆಗಳಲ್ಲಿ ಧ್ವನಿ ಎತ್ತಿದ ಪರಿಣಾಮವಾಗಿ ಇತರ ರಾಜ್ಯದ ಜನರಿಗೂ ಲಾಟರಿ ಸಿಗುವಂತೆ ಆಗಿದೆ. ಸರಕಾರದ ಕಾನೂನುಗಳನ್ನು ಪಾಲಿಸಿಕೊಂಡು, ಪಾಲಕ್ಕಾಡ್ ಡಿವಿಷನ್ನಿನ ಲಾಟರಿಗಳನ್ನಷ್ಟೇ ಮಾರಾಟ ಮಾಡುತ್ತಿದ್ದೇನೆ ಅನ್ನುತ್ತಾರೆ ಅಂಗಡಿ ಮಾಲೀಕ ಕನಕದಾಸ್.
ಅವರಲ್ಲಿ ಇರುವುದು ಪಾಲಕ್ಕಾಡ್ ವಿಭಾಗದ ಟಿಕೇಟ್ ಮಾತ್ರ. ಹೆಚ್ಚಾಗಿ ಪಾಲ್ಘಾಟ್ ಟಿಕೇಟುಗಳಿಗೆ ಲಾಟರಿ ಒಲಿಯುತ್ತಿರುವುದರಿಂದ ಕನಕದಾಸ್ ಅವರ ಗ್ರಾಹಕರಿಗೂ ಬಹುಮಾನ ಲಭಿಸಿದೆ. ತನಗೂ ಸಣ್ಣ ಮೊತ್ತದ ಬಹುಮಾನ ಬಂದಿದೆ. ಮುಂದೊಂದು ದಿನ ಅವರ ಟಿಕೇಟ್ ಪಡೆದು ಕೋಟಿ ಗಳಿಸುವ ಕನಸು ಇದೆ ಎಂದು ಸ್ಥಳೀಯ ಅಂಗಡಿ ಮಾಲೀಕ ಕುಂಞ್ಞಾಲಿ ಕುಟ್ಟಿ ಹೇಳಿದ್ದಾರೆ.
ಈ ಬಾರಿ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಮೊದಲ ಬಹುಮಾನ ಮಂಡ್ಯ ಜಿಲ್ಲೆಯ ಪಾಂಡವಪುರ ಮೂಲದ ವ್ಯಕ್ತಿಗೆ ಒಲಿದಿತ್ತು. ಎರಡನೇ ಬಹುಮಾನ 20 ಮಂದಿಗೆ ತಲಾ ಒಂದು ಕೋಟಿ ಇತ್ತು. ತಲಪಾಡಿ ಆಸುಪಾಸಿನ ಬಡ ಮಹಿಳೆಗೆ ಈ ಬಹುಮಾನ ಬಂದಿದ್ದು ವಿಶೇಷ.
The second prize of this year’s Onam bumper lottery of Rs 1 crore has been won by a woman who purchased her ticket from the Stree Shakti lottery agency in Talapady, owned by K R Kanakdas.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm