ಬ್ರೇಕಿಂಗ್ ನ್ಯೂಸ್
15-10-24 05:00 pm Mangalore Correspondent ಕರಾವಳಿ
ಉಳ್ಳಾಲ, ಅ.15: ಶೃಂಗೇರಿ ಸೇರಿದಂತೆ ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಬಂದಾಗ ಮನಸ್ಸಿಗೆ ತುಂಬಾನೇ ನೆಮ್ಮದಿ ಸಿಗುತ್ತದೆ. ಹಾಗಾಗಿ ಕರಾವಳಿಗೆ ಬಂದಾಗಲೆಲ್ಲ ಇಲ್ಲಿನ ಕಾರಣಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಜೀವನ ಚೆನ್ನಾಗಿರಲಿ ಎಂದು ಪ್ರಾರ್ಥಿಸುತ್ತೇನೆಂದು ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಸೋಮವಾರ ಶಿವರಾಜ್ ಕುಮಾರ್ , ಗೀತಾ ದಂಪತಿ ಭೇಟಿ ನೀಡಿ ಅಜ್ಜನ ಕಟ್ಟೆಗೆ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ನಟ ಶಿವರಾಜ್ ಕುಮಾರ್ ಅವರು ಶೃಂಗೇರಿ ಮಠ ಸೇರಿದಂತೆ ಕರಾವಳಿಯ ಉಡುಪಿ ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರ, ವನದೇವತೆ, ಕೊರಗಜ್ಜನ ಕ್ಷೇತ್ರಗಳನ್ನ ಸಂದರ್ಶಿಸುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಗಳಿಗೂ ಭೇಟಿ ಕೊಟ್ಟಾಗ ಮನಸ್ಸಿಗೆ ತುಂಬಾ ನೆಮ್ಮದಿ ಸಿಗುತ್ತದೆ. ಸದೃಢ ನಂಬಿಕೆ ಜೊತೆ ಜೀವನ ಚೆನ್ನಾಗಿರಲಿ ಎಂದು ಭಕ್ತಿಯಿಂದ ಪ್ರಾರ್ಥಿಸಲು ಕೊರಗಜ್ಜನ ಕ್ಷೇತ್ರಕ್ಕೆ ಬಂದಿದ್ದೇನೆ. ನ.15ರ ಆಸುಪಾಸಿನಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಿರುವ ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ. ಶೆಟ್ಟಿ ಜತೆ ತಾನು ನಟಿಸಿರುವ ಫಾರ್ಟಿ ಫೈವ್ ಚಿತ್ರ ತೆರೆ ಕಾಣಲಿದೆ. ಮತ್ತೊಂದು ಚಿತ್ರ ನಿರ್ಮಾಣದ ಬಗ್ಗೆಯೂ ಸಿದ್ಧತೆ ನಡೆದಿದ್ದು ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.
ಈ ವೇಳೆ ಚಿತ್ರ ನಿರ್ಮಾಪಕರಾದ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದು ಶಿವರಾಜ್ ಕುಮಾರ್ ದಂಪತಿಯನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
Renowned actor Shivaraj Kumar, accompanied by his wife Geeta, visited Kuthar Koragajja’s birthplace in Dekkad, Kuthar Mangalore and interacted with the press. The couple performed a special puja, seeking blessings for the success of the actor’s upcoming film, 'Bhairathi Ranagal', set to release statewide in Karnataka on November 15 under the Geetha Pictures banner.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm