ಬ್ರೇಕಿಂಗ್ ನ್ಯೂಸ್
15-10-24 05:00 pm Mangalore Correspondent ಕರಾವಳಿ
ಉಳ್ಳಾಲ, ಅ.15: ಶೃಂಗೇರಿ ಸೇರಿದಂತೆ ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಬಂದಾಗ ಮನಸ್ಸಿಗೆ ತುಂಬಾನೇ ನೆಮ್ಮದಿ ಸಿಗುತ್ತದೆ. ಹಾಗಾಗಿ ಕರಾವಳಿಗೆ ಬಂದಾಗಲೆಲ್ಲ ಇಲ್ಲಿನ ಕಾರಣಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಜೀವನ ಚೆನ್ನಾಗಿರಲಿ ಎಂದು ಪ್ರಾರ್ಥಿಸುತ್ತೇನೆಂದು ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಸೋಮವಾರ ಶಿವರಾಜ್ ಕುಮಾರ್ , ಗೀತಾ ದಂಪತಿ ಭೇಟಿ ನೀಡಿ ಅಜ್ಜನ ಕಟ್ಟೆಗೆ ಪ್ರಾರ್ಥನೆ ಸಲ್ಲಿಸಿದರು.





ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ನಟ ಶಿವರಾಜ್ ಕುಮಾರ್ ಅವರು ಶೃಂಗೇರಿ ಮಠ ಸೇರಿದಂತೆ ಕರಾವಳಿಯ ಉಡುಪಿ ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರ, ವನದೇವತೆ, ಕೊರಗಜ್ಜನ ಕ್ಷೇತ್ರಗಳನ್ನ ಸಂದರ್ಶಿಸುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಗಳಿಗೂ ಭೇಟಿ ಕೊಟ್ಟಾಗ ಮನಸ್ಸಿಗೆ ತುಂಬಾ ನೆಮ್ಮದಿ ಸಿಗುತ್ತದೆ. ಸದೃಢ ನಂಬಿಕೆ ಜೊತೆ ಜೀವನ ಚೆನ್ನಾಗಿರಲಿ ಎಂದು ಭಕ್ತಿಯಿಂದ ಪ್ರಾರ್ಥಿಸಲು ಕೊರಗಜ್ಜನ ಕ್ಷೇತ್ರಕ್ಕೆ ಬಂದಿದ್ದೇನೆ. ನ.15ರ ಆಸುಪಾಸಿನಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಿರುವ ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ. ಶೆಟ್ಟಿ ಜತೆ ತಾನು ನಟಿಸಿರುವ ಫಾರ್ಟಿ ಫೈವ್ ಚಿತ್ರ ತೆರೆ ಕಾಣಲಿದೆ. ಮತ್ತೊಂದು ಚಿತ್ರ ನಿರ್ಮಾಣದ ಬಗ್ಗೆಯೂ ಸಿದ್ಧತೆ ನಡೆದಿದ್ದು ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.
ಈ ವೇಳೆ ಚಿತ್ರ ನಿರ್ಮಾಪಕರಾದ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದು ಶಿವರಾಜ್ ಕುಮಾರ್ ದಂಪತಿಯನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
Renowned actor Shivaraj Kumar, accompanied by his wife Geeta, visited Kuthar Koragajja’s birthplace in Dekkad, Kuthar Mangalore and interacted with the press. The couple performed a special puja, seeking blessings for the success of the actor’s upcoming film, 'Bhairathi Ranagal', set to release statewide in Karnataka on November 15 under the Geetha Pictures banner.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm