ಬ್ರೇಕಿಂಗ್ ನ್ಯೂಸ್
16-10-24 05:28 pm Mangalore Correspondent ಕರಾವಳಿ
ಉಳ್ಳಾಲ, ಅ.16: ಮಟ ಮಟ ಮಧ್ಯಾಹ್ನದ ವೇಳೆ ನಿಯಂತ್ರಣ ತಪ್ಪಿದ ಆಕ್ಟಿವಾ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.
ಮಾಡೂರು ಶಿವಾಜಿನಗರದ ನಿವಾಸಿ ನಾಗೇಶ್(50) ಮೃತಪಟ್ಟ ವ್ಯಕ್ತಿ. ಮೂಲತ: ಬಜಾಲ್ ಶಾಂತಿನಗರದ ನಾಗೇಶ್ ಅವರ ಕುಟುಂಬವು ಕಳೆದ ಮೂರು ವರುಷಗಳಿಂದ ಮಾಡೂರಿನಲ್ಲಿ ನೆಲೆಸಿದ್ದರು. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಕಾಲೇಜಿನ ಬಸ್ಸು ಕಂಡಕ್ಟರ್ ಆಗಿ ನಾಗೇಶ್ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನ ಖರೀದಿಸಿ ಮನೆಗೆ ತರುವ ಸಂದರ್ಭ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಬಡಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ನಾಗೇಶ್ ಮಾಡೂರಿನ ಅಯ್ಯಪ್ಪ ಭಜನಾ ಮಂದಿರದ ಸಕ್ರಿಯ ಸದಸ್ಯರಾಗಿದ್ದರು. ಅವರು ಪತ್ನಿ ಮತ್ತು ಏಕೈಕ ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Scooter rams to tree, 50 year old dies on spot at kotekar in Mangalore. The deceased has been identified as Nagesh. He lost control and rammed the tree near the highway.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm