ಬ್ರೇಕಿಂಗ್ ನ್ಯೂಸ್
16-10-24 08:19 pm Mangalore Correspondent ಕರಾವಳಿ
ಪುತ್ತೂರು, ಅ.16: ಬಿಲ್ಲವ ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂಬುದಾಗಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರು ಜಾಲತಾಣದಲ್ಲಿ ವಿಕೃತ ಟೀಕೆ ಮಾಡಿದ್ದು ಇವರನ್ನು ಸರ್ಕಾರದ ಸೇವೆಯಿಂದ ಕೂಡಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಪೊಲೀಸರಿಗೆ ದೂರು ನೀಡಿದೆ.
ಹಿಂದೂ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದು ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆಯ ಮುಖಂಡರು ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಅಂತೋಣಿ ಮರಿಯಪ್ಪ ಇವರಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಿದ್ದಾರೆ. ನನ್ನ ಬಳಿ ಇದಕ್ಕೆ ಹತ್ತು ಸಾವಿರ ದಾಖಲೆ ಇದೆ. ಹಿಂದುತ್ವದ ಹುಡುಗರು ಇವರನ್ನು ಸೂಳೆಯರಾಗಿ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ವೇಳೆ ಅವರನ್ನು ಮರದಡಿಯಲ್ಲಿ ಮಲಗಿಸುತ್ತಾರೆ ಎಂದು ಹೇಳಿ ಅವಮಾನ ಮಾಡಿದ್ದಾರೆ. ಅಪಘಾತವಾದಲ್ಲಿ ಮುಸ್ಲಿಂ ಯುವಕರು ಸಹಾಯಕ್ಕೆ ಬರುತ್ತಾರೆ. ಹಿಂದು ಹುಡುಗರು ಫೋಟೊ ತೆಗೆದು ಹಂಚುತ್ತಾರೆ ಇತ್ಯಾದಿಯಾಗಿ ಹಿಂದು ಧರ್ಮದವರನ್ನು ಅವಾಚ್ಯವಾಗಿ ಮಾತನಾಡಿದ್ದಾರೆ.
ಈತ ಈ ಹಿಂದೆಯೂ ಇಂತಹ ವಿಕೃತ ಮನಸ್ಥಿತಿಯಿಂದ ಹಿಂದುಗಳ ಭಜನೆ ಬಗ್ಗೆ ಟೀಕೆ ಮಾಡಿ ಸೇವೆಯಿಂದ ಅಮಾನತು ಆಗಿದ್ದರು. ಆನಂತರ, ಸೇವೆಗೆ ಸೇರಿದ್ದ ಸಂಜೀವ ಪೂಜಾರಿ ಸಮಯದಲ್ಲಿ ಮತ್ತೆ ಹಳೆ ಚಾಳಿ ಮುಂದುವರಿಸಿದ್ದಾರೆ. ಇವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಹಿಂಜಾವೇ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಮತ್ತಿತರರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Derogatory messages on social media, Hindu Jagrana vedike demands action against deputy range forest officer Sanjeeva Poojari. In 2022 Sanjeeva Poojari Kaniyooru, deputy range forest officer, was accused of spreading derogatory messages on Facebook.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm