ಬ್ರೇಕಿಂಗ್ ನ್ಯೂಸ್
17-10-24 12:34 pm Mangalore Correspondent ಕರಾವಳಿ
ಮಂಗಳೂರು, ಅ.17: ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು 37 ಸೆಕೆಂಡ್ಸ್ಗಳಲ್ಲಿ 26 ಸೋಮರ್ಸಾಲ್ಟ್ಸ್(ಪಲ್ಟಿ) ಮೂಲಕ ನೊಬೆಲ್ ವಿಶ್ವದಾಖಲೆ ನಿರ್ಮಿಸಿರುವ ಮಂಗಳೂರಿನ 13ರ ಹರೆಯದ ಬಾಲಕ ಹ್ಯಾಡ್ರಿಯನ್ ವೇಗಸ್ನನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸನ್ಮಾನಿಸಿ, ಅಪರೂಪದ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.
ಮಂಗಳೂರಿನ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಹ್ಯಾಡ್ರಿಯನ್ ವೇಗಸ್ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಈ ಸಾಧನೆಯನ್ನು ಮಾಡಿ ಗಮನಸೆಳೆದಿದ್ದಾನೆ. 15 ವರ್ಷದೊಳಗಿನ ವಯೋಮಾನದಲ್ಲಿ ನೀರಿನೊಳಗೆ ಪಲ್ಟಿ ಹೊಡೆದು ಸಾಹಸ ಮಾಡಿರುವ ಪ್ರಪ್ರಥಮ ದಾಖಲೆ ಇದಾಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಕನಸನ್ನು ಹ್ಯಾಡ್ರಿಯನ್ ಇಟ್ಟು ಕೊಂಡಿದ್ದಾರೆ.
ಸಾಮಾನ್ಯವಾಗಿ ಈಜುಕೊಳದ ಅಂಚು ಹಿಡಿದುಕೊಂಡು ಪಲ್ಟಿ ಹಾಕಲಾಗುತ್ತದೆ. ಆದರೆ ಈಜುಕೊಳದ ಮಧ್ಯ ಭಾಗದ ನೀರಿನಲ್ಲಿ ಏಕಕಾಲಕ್ಕೆ 26 ಪಲ್ಟಿ ಹೊಡೆಯುವುದು ಹ್ಯಾಡ್ರಿಯನ್ ದಾಖಲೆಯಾಗಿದ್ದು, ಈ ಅಪರೂಪದ ಸಾಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದ ಬಾಲಕನ ಸಾಧನೆಗೆ ಕಾರಣರಾಗಿರುವ ಸ್ವಿಮ್ಮಿಂಗ್ ಕೋಚ್ ಅರೋಮಲ್ ಎ.ಎಸ್. ಹಾಗೂ ಪೋಷಕರ ಪರಿಶ್ರಮ, ಪ್ರೋತ್ಸಾಹವನ್ನು ಶ್ಲಾಘಿಸಿದ್ದಾರೆ.
Thirteen-year-old Hadrian Vegas from Mangaluru made history by setting a new world record for performing 26 underwater somersaults in just 37 seconds at the Emmekere International Swimming Pool. The feat was officially recognized by Dr. Krishnamurti, State Director of Nobel World Records.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm