ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.



ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm