ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm