ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 02:12 pm
Mangalore Correspondent
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm