ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm