ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm