ಬ್ರೇಕಿಂಗ್ ನ್ಯೂಸ್
20-10-24 10:50 pm Mangalore Correspondent ಕರಾವಳಿ
ಮಂಗಳೂರು, ಅ.20: ಅನುದಾನ ರಹಿತ ಶಾಲೆಗಳ ಸಂಘ(ರುಪ್ಸಾ)ದಿಂದ ಉತ್ತಮ ಆಡಳಿತಗಾರ, ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿಗೆ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಡಾ|ಕೆ.ಸಿ. ನ್ಯಾಕ್, ಸವಣೂರು ಸೀತಾರಾಮ ರೈ ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್ ಅಧ್ಯಕ್ಷ ಡಾ|ಕೆ.ಸಿ.ನ್ಯಾಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಶಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ.ಎಲ್.ಎನ್.ಕುಡೂರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರು ಕಣಚೂರು ಪಬ್ಲಿಕ್ ಸ್ಕೂಲ್ ಚೇರ್ಮ್ಯಾನ್ ಯು.ಕೆ.ಮೋನು ಅವರೂ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್. ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ. ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.21ರಂದು ಬೆಂಗಳೂರಿನ ಜುದ್ದಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
KC Nayak, Savanur Sitarama Rai and five others announced for best administrator award in Mangalore
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm