ಬ್ರೇಕಿಂಗ್ ನ್ಯೂಸ್
26-10-24 02:04 pm Mangalore Correspondent ಕರಾವಳಿ
ಮಂಗಳೂರು, ಅ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡ ಒಬ್ಬರು.
ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.
Mangalore MP Brijesh Chowta appointed as member of the Consultative Committee for the Ministry of Defence.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm