ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.

ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm