ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.

ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am