ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.
ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm