ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.
ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
19-09-25 02:16 pm
Bangalore Correspondent
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 04:58 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಒಂದು ಅಸ್ಥಿಪಂಜರದ ಜೊತೆಗಿ...
18-09-25 11:11 pm
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm