ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.

ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm