ಬ್ರೇಕಿಂಗ್ ನ್ಯೂಸ್
30-10-24 04:28 pm Mangalore Correspondent ಕರಾವಳಿ
ಮಂಗಳೂರು, ಅ.30: ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದ ಗೇಟ್ ಬಳಿಯಲ್ಲಿ ಇಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಜನರು ನೋಡ ನೋಡುತ್ತಲೇ ಎರಡು ವಾಹನಗಳು ಸುಟ್ಟು ಬೂದಿಯಾಗಿವೆ.
ಬುಧವಾರ ಮುಂಜಾನೆ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಹಾಕಿದ್ದ ಒಂದು ಇಲೆಕ್ಟ್ರಿಕ್ ವಾಹನದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಇದರ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು ವಾಹನಕ್ಕೂ ವ್ಯಾಪಿಸಿದ್ದು ಅದನ್ನೂ ಸುಟ್ಟು ಹಾಕಿದೆ. ನಿಸರ್ಗಧಾಮದ ಒಳಗೆ ಸುತ್ತಾಡಲು 15ರಷ್ಟು ಇಲೆಕ್ಟ್ರಿಕ್ ಆಟೋ ಮಾದರಿಯ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದ್ದು ಅವುಗಳನ್ನು ರಾತ್ರಿ ವೇಳೆ ಚಾರ್ಜ್ ಹಾಕಿಡಲಾಗಿತ್ತು. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.
ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಇಲೆಕ್ಟ್ರಿಕ್ ವಾಹನಗಳಿದ್ದರೂ ಅದೃಷ್ಟವಶಾತ್ ಅವುಗಳಿಗೆ ಬೆಂಕಿ ಹತ್ತಿಕೊಂಡಿಲ್ಲ. ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಅಗ್ನಿಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಳಿಕ ಪಿಲಿಕುಳ ನಿಸರ್ಗಧಾಮದ ಸಿಬ್ಬಂದಿಗಳೇ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು. ಘಟನಾ ಸ್ಥಳಕ್ಕೆ ಕಾವೂರು ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Fire at Pilikula Nisargadhama; two electric buggies destroyed. An electric buggy, placed on charge at the Pilikula Nisargadhama workshop, reportedly sparked and ignited a fire early on Wednesday October 30 morning, leading to the destruction of two vehicles.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm