ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 12:11 pm
Mangaluru Correspondent
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm