ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm