ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm