ಬ್ರೇಕಿಂಗ್ ನ್ಯೂಸ್
31-10-24 11:08 pm Mangalore Correspondent ಕರಾವಳಿ
ಮಂಗಳೂರು, ಅ.31: ರಾಜ್ಯೋತ್ಸವ ದಿನದ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 55 ಮದಿಯನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಧಾರ್ಮಿಕ ಮತ್ತು ಸಮಾಜಸೇವೆಗಾಗಿ 20 ಸಂಘ ಸಂಸ್ಥೆಗಳನ್ನು ಜಿಲ್ಲಾ ಪ್ರಶಸ್ತಿ ಗೌರವಕ್ಕೆ ಗುರುತಿಸಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇರುವೈಲು ಪಾಣಿಲ ಬಾಡ ಪೂಜಾರಿಯವರ ಪರವಾಗಿ ಅವರ ಪುತ್ರ ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕಂಬಳ ತರಬೇತುದಾರ ಜಾನ್ ಸಿರಿಲ್ ಡಿಸೋಜ, ಹಿರಿಯ ಯಕ್ಷಗಾನ ಕಲಾವಿದರಾದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಕಡಬ ಶ್ರೀನಿವಾಸ ರೈ, ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್, ಎಕ್ಸಲೆಂಟ್ ವಿದ್ಯಾಸಂಸ್ಥೆಯ ರಶ್ಮಿತಾ ಜೈನ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪುಷ್ಪರಾಜ ಶೆಟ್ಟಿ ಬಿ.ಎನ್, ರಾಜೇಶ್ ರಾವ್, ಸುಖಪಾಲ್ ಪೊಳಲಿ, ಹಿರಿಯ ದೈವಾರಾಧಕ ಶೇಖರ ಪರವ, ಭರತನಾಟ್ಯ, ಏಕಪಾತ್ರಾಭಿನಯದಲ್ಲಿ ಹೆಸರು ಮಾಡಿರುವ ಕು.ಜ್ಞಾನ ರೈ ಪುತ್ತೂರು, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿ.ಎಸ್ ಸಚ್ಚಿದಾನಂದ ರೈ ಸೇರಿದಂತೆ 55 ಮಂದಿಯನ್ನು ಪಟ್ಟಿ ಮಾಡಲಾಗಿದೆ.

(3 - ಪತ್ರಿಕೋದ್ಯಮ ಕ್ಷೇತ್ರ)








ಜಿಲ್ಲಾ ಪ್ರಶಸ್ತಿಗಳನ್ನು ನ.1ರಂದು ಬೆಳಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ.
Three senior journalists Rajesh Rao from Namma Kudla, Sukpal Polali from Public Tv and Pushparaj from Varatha Bharati including 55 recipients of Mangalore selected for district Rajyotsava Awards 2024. The awards will be presented by Dinesh Gundu Rao, D.K. District In-charge Minister, with Speaker UT Khader attending as a special guest. The ceremony is scheduled for November 1 at 9 a.m. at Nehru Maidan in Mangalore, as part of the Kannada Rajyotsava celebrations.
06-01-26 12:57 pm
Bangalore Correspondent
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
ಕೇಂದ್ರ ಸಚಿವ ಸೋಮಣ್ಣ ಎದುರಲ್ಲೇ ಬಿಜೆಪಿ- ಕಾಂಗ್ರೆಸ್...
05-01-26 08:17 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 04:09 pm
Mangalore Correspondent
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
06-01-26 02:24 pm
Mangalore Correspondent
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm