ಬ್ರೇಕಿಂಗ್ ನ್ಯೂಸ್
02-11-24 02:07 pm Mangalore Correspondent ಕರಾವಳಿ
ಕಡಬ, ನ 02: ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನ.2ರ ಶನಿವಾರ ನಡೆದಿದೆ.
ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ (29) ಮೃತಪಟ್ಟ ಯುವಕ
ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Kadaba 29 year old youth dies during surgery at hospital in Mangalore. The deceased has been identified as Jaison George. He was suffering from some illness and was brought to hospital in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am