ಬ್ರೇಕಿಂಗ್ ನ್ಯೂಸ್
02-11-24 02:43 pm Mangalore Correspondent ಕರಾವಳಿ
ಪುತ್ತೂರು, ನ.2: ಸ್ಕೂಟರ್ನಲ್ಲಿ ತೆರಳುತ್ತಿದ್ದ ಸವಾರನ ಮೇಲೆ ಮರವೊಂದು ಜನರಾಯನ ರೂಪದಲ್ಲಿ ಎರಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕಡಬದಿಂದ ಪಂಜದ ಮನೆಯ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಸವಾರ ಸೀತಾರಾಮ (58) ವಿಧಿಯಾಟಕ್ಕೆ ಬಲಿಯಾದವರು. ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ನೇರವಾಗಿ ಇವರ ಮೈಮೇಲೆ ಬಿದ್ದಿದೆ. ಇದರಿಂದ ಸ್ಕೂಟರ್ ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ.
ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದಕ್ಕೆ ಅರಣ್ಯ ಇಲಾಖೆಯ ಅಸಡ್ಡೆ ಕಾರಣ ಎಂದು ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರದ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದರು. ಈಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳುವಂತಾಯ್ತು ಎಂದಿದ್ದಾರೆ. ಸೀತಾರಾಮ ಅವರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಆಗಿದ್ದು ಕಡಬದಿಂದ ಹರಕೆಗೆ ಕೋಳಿ ಖರೀದಿಸಿ ಮನೆಗೆ ಬರುತ್ತಿದ್ದಾಗ ಜವರಾಯ ಎರಗಿದ್ದಾನೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
58 year old man dies after tree falls on him at kadaba in Mangalore. The deceased has been identified as Sitharam. Public have slammed the forest officals for showing negligence
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am