ಬ್ರೇಕಿಂಗ್ ನ್ಯೂಸ್
03-11-24 02:43 pm Udupi Correspondent ಕರಾವಳಿ
ಉಡುಪಿ, ನ.3: ಉಡುಪಿ ನಗರದೊಳಗೆ 'ಸುಲ್ತಾನ್ ಪುರ' ಎಂಬ ಹೆಸರು ಸರ್ಕಾರದ ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಕ್ಫ್ ವಿವಾದ ಎದ್ದಿರುವಾಗಲೇ ಇಂತಹ ಹೆಸರು ಕೇಳಿಬಂದಿದ್ದರಿಂದ ಜನರು ತಮ್ಮ ಭೂಮಿಯ ದಾಖಲೆಗಳನ್ನು ಪರಿಶೀಲಿಸಲು ಆರಂಭಿಸಿದ್ದರು. ಈ ಬಗ್ಗೆ ಸಾಕಷ್ಟು ಗೊಂದಲವೂ ಉಂಟಾಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರೇ ಸ್ಪಷ್ಟನೆ ನೀಡಿದ್ದು ಅಂತಹ ಹೆಸರು ಕಂದಾಯ ದಾಖಲೆಗಳಲ್ಲಿ ಇಲ್ಲ ಎಂದಿದ್ದಾರೆ.
ಸರ್ವೇ ನಂಬರ್ ಗಳನ್ನು ದಾಖಲಿಸುವ ರಾಜ್ಯ ಸರ್ಕಾರದ ದಿಶಾಂಕ್ ಆಪ್ ನಲ್ಲಿ ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ರಲ್ಲಿ ‘ಸುಲ್ತಾನಪುರ’ ಎಂಬ ಹೆಸರು ಪತ್ತೆಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ, Dishank app ನಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ಮತ್ತು 85 ರಲ್ಲಿ SULTANAPURA ಎಂದು ದಾಖಲಾಗಿರುತ್ತದೆ ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದನ್ನು ಗಮನಿಸಲಾಗಿದೆ. ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120& 85 ರ ಗ್ರಾಮ ನಕಾಶೆಯನ್ನು ಲಗತ್ತಿಸಲಾಗಿದೆ.

ಸಾರ್ವಜನಿಕರು ಸಹ ಸದರಿ ಗ್ರಾಮದ ಪೂರ್ಣ ಗ್ರಾಮ ನಕಾಶೆಯನ್ನು www.landrecords.karnataka.gov.in ನಲ್ಲಿ Download ಮಾಡಬಹುದಾಗಿದೆ. ಗ್ರಾಮ ನಕಾಶೆಯಲ್ಲಿ SULTANAPUR ಎಂದು ದಾಖಲಾಗಿರುದಿಲ್ಲ.
ಕಂದಾಯ/ಭೂಮಾಪನ ಇಲಾಖೆ ದಾಖಲೆಗಳಲ್ಲೂ Sultanpur ಎಂದು ಇರುವುದಿಲ್ಲ. ಸರ್ವೇ ನಂಬರು 120ರ RTC ಯಲ್ಲೂ ಈ ರೀತಿಯ ಯಾವುದೇ ಉಲ್ಲೇಖವಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.
Udupi Deputy Commissioner Dr Vidya Kumari provided clarification regarding the appearance of the name ‘Sultanpur’ under survey number 120 in Udupi on the state government’s Dishaank app.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm