ಬ್ರೇಕಿಂಗ್ ನ್ಯೂಸ್
03-11-24 08:43 pm Mangalore Correspondent ಕರಾವಳಿ
ಬೆಳ್ತಂಗಡಿ, ನ.3: ಕೋಲಾರ ಜಿಲ್ಲೆಯ ಚಿಂತಾಮಣಿಯಿಂದ ಅಕ್ಟೋಬರ್ 31ರಂದು ಕಾಣೆಯಾಗಿದ್ದ ದಂಪತಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಮತ್ತು ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಊರಿನಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾಗಿ ಸುದ್ದಿ ಹಬ್ಬಿತ್ತು. ಅನುಮಾನಗೊಂಡ ಕುಟುಂಬಸ್ಥರು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸಂಶಯದಲ್ಲಿ ಹುಡುಕಾಟ ನಡೆಸಿದ್ದರು. ಬೆಳ್ತಂಗಡಿಯ ಶೌರ್ಯ ತಂಡ ಹಾಗೂ ಪೊಲೀಸರ ಸಹಕಾರದಲ್ಲಿ ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಉದ್ದಕ್ಕೂ ಹುಡುಕಾಟ ನಡೆದಿತ್ತು.
ಭಾನುವಾರ ಮಧ್ಯಾಹ್ನ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದು ಪತ್ತೆಯಾಗಿದೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನವೆಂಬರ್ 1 ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
Kolar missing couple body found in river at Dharmasthala in Mangalore. The deceased has been identified as Madi Reddy and Eshwaramma.
19-09-25 02:16 pm
Bangalore Correspondent
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
19-09-25 02:24 pm
HK News Desk
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
19-09-25 04:58 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಒಂದು ಅಸ್ಥಿಪಂಜರದ ಜೊತೆಗಿ...
18-09-25 11:11 pm
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm