ಬ್ರೇಕಿಂಗ್ ನ್ಯೂಸ್
05-11-24 11:12 pm Mangaluru Correspondent ಕರಾವಳಿ
ಮಂಗಳೂರು, ನ.5: ಭಾನುವಾರ ರಾತ್ರಿ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸಾವನ್ನಪ್ಪಿದ್ದು ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ. ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.
ರಾಷ್ಟ್ರೀಯ ಹೆದ್ದಾರಿ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿತ್ತು. ಕಡೆಗೋಳಿ ನಿವಾಸಿ ಪ್ರವೀಣ(30) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡಿದ್ದ ಸಂದೀಪ್ (31) ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಬ್ಬರು ಕೂಡ ಸೇಲ್ಸ್ ಮ್ಯಾನ್ ವೃತ್ತಿಯಲ್ಲಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಎರಡು ದಿನಗಳ ಬಳಿಕ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಆಗಿತ್ತೆಂದು ದೂರು ಕೇಳಿಬಂದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore thumbe accident, Two killed on the spot after a bus rammed into their bike. The deceased have been identified as Sandeep and Praveen. Both were friends and worked as salesmen."
19-09-25 02:16 pm
Bangalore Correspondent
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
19-09-25 02:24 pm
HK News Desk
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
19-09-25 04:58 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಒಂದು ಅಸ್ಥಿಪಂಜರದ ಜೊತೆಗಿ...
18-09-25 11:11 pm
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm