ಬ್ರೇಕಿಂಗ್ ನ್ಯೂಸ್
05-11-24 11:12 pm Mangaluru Correspondent ಕರಾವಳಿ
ಮಂಗಳೂರು, ನ.5: ಭಾನುವಾರ ರಾತ್ರಿ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸಾವನ್ನಪ್ಪಿದ್ದು ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ. ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.
ರಾಷ್ಟ್ರೀಯ ಹೆದ್ದಾರಿ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿತ್ತು. ಕಡೆಗೋಳಿ ನಿವಾಸಿ ಪ್ರವೀಣ(30) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡಿದ್ದ ಸಂದೀಪ್ (31) ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಬ್ಬರು ಕೂಡ ಸೇಲ್ಸ್ ಮ್ಯಾನ್ ವೃತ್ತಿಯಲ್ಲಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಎರಡು ದಿನಗಳ ಬಳಿಕ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಆಗಿತ್ತೆಂದು ದೂರು ಕೇಳಿಬಂದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore thumbe accident, Two killed on the spot after a bus rammed into their bike. The deceased have been identified as Sandeep and Praveen. Both were friends and worked as salesmen."
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm