ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm