ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 02:12 pm
Mangalore Correspondent
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm