ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm