ಬ್ರೇಕಿಂಗ್ ನ್ಯೂಸ್
08-11-24 07:21 pm Mangalore Correspondent ಕರಾವಳಿ
ಮಂಗಳೂರು, ನ.8: ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.
ಮಂಗಳೂರು- ಪುಣೆ ನಗರಗಳ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಜನರ ಓಡಾಟವಿದೆ. ಹಾಗಾಗಿ ಈ ಹಿಂದೆ ಇದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನ ಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಿದ್ದಾರೆ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
MLA Vedavyas kamath appeals for direct flight between Mangalore and Pune by meeting the central aviation minister.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm