ಬ್ರೇಕಿಂಗ್ ನ್ಯೂಸ್
10-11-24 11:13 pm Mangalore Correspondent ಕರಾವಳಿ
ಮಂಗಳೂರು, ನ.10: ಬಸ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಕಾರಿಗೆ ತಾಗಿದೆಯೆಂದು ಯುವಕರ ತಂಡವೊಂದು ಬಸ್ಸನ್ನು ಅಡ್ಡಗಟ್ಟಿ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಯಾಣಿಕರ ಎದುರಲ್ಲಿ ಭೀತಿ ಸೃಷ್ಟಿಸಿದ ಘಟನೆ ವಾಮಂಜೂರಿನಲ್ಲಿ ನಡೆದಿದ್ದು ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು - ಮೂಡುಬಿದ್ರೆ ಸಂಚರಿಸುವ ಎಪಿಎಂ ಹೆಸರಿನ ಖಾಸಗಿ ಬಸ್ಸನ್ನು ವಾಮಂಜೂರಿನಲ್ಲಿ ಅಡ್ಡ ಹಾಕಿದ ಮುಸ್ಲಿಂ ಯುವಕರ ತಂಡವು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಚಾಲಕನನ್ನು ಬಸ್ಸಿನಿಂದ ಇಳಿಯುವಂತೆ ಜೋರು ಮಾಡುವ ವಿಡಿಯೋ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ. ಆನಂತರ ಬಸ್ ಸಿಬಂದಿ ಮತ್ತು ಯುವಕರ ನಡುವೆ ನಡುಬೀದಿಯಲ್ಲಿ ಹೊಯ್ ಕೈ ಆಗಿದೆ.



ಇದರ ಬೆನ್ನಲ್ಲೇ ಎರಡೂ ತಂಡಗಳ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಸ್ ನಿಲ್ಲಿಸಿ ಗೂಂಡಾಗಿರಿ ತೋರಿಸಿದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಎರಡೂ ಕಡೆಯವರು ದೂರು ಕೊಡಲು ಒಪ್ಪದೆ ರಾಜಿಯಲ್ಲಿ ಪ್ರಕರಣ ಇತ್ಯರ್ಥ ಪಡಿಸಲು ಒಪ್ಪಿಕೊಂಡಿದ್ದಾರೆ.
ಹಲ್ಲೆಗೆ ಯತ್ನಿಸಿದ ರಫಿ ಅಫ್ರೀದ್, ಅಕ್ಬರ್, ಜಾಕಿರ್ ಹುಸೇನ್, ಸಾಹಿಲ್, ಮಯತಿ, ಬದ್ರುದ್ದೀನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮುಚ್ಚಳಿಕೆ ಬರೆಸಿ ಕಳಿಸಿದ್ದಾರೆ. ಅಲ್ಲದೆ, ಬಿಎನ್ಎಸ್ 119(4) ಅಡಿ ಕೇಸು ದಾಖಲಿಸಿದ್ದಾರೆ.
#Muslim Youths in #Mangalore attacked a bus driver over a disagreement regarding an overtaking maneuver at #Vamanjoor. Four individuals have been arrested by the Mangalore #Police in connection with the incident. #BreakingNews #Mangalore pic.twitter.com/e34wIsWb9Y
— Headline Karnataka (@hknewsonline) November 10, 2024
Mangalore Youths Assult bus driver over over take issue at vamanjoor, four have been arrested by the Mangalore rural police station. Youths have found even misbehaving with the passengers inside the bus. Video of this has gone viral on social media.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm