ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.





ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm