ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.





ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm