ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm