ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.





ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm