ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm