ಬ್ರೇಕಿಂಗ್ ನ್ಯೂಸ್
13-11-24 04:13 pm Mangalore Correspondent ಕರಾವಳಿ
ಬಂಟ್ವಾಳ, ನ.13: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಉರುಳಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಮುಚ್ಚಿರಪದವು ಎಂಬಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮತ್ತು ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮುಚ್ಚಿರಪದವು ಎಂಬಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದ್ದು ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಹೊರಕ್ಕೆ ಚಲಿಸಿದ್ದು ಬಸ್ ನಿಲ್ದಾಣಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಶಾಲಾ ಮಕ್ಕಳು, ಸಾರ್ವಜನಿಕರು ನಿಂತಿದ್ದು ಕಾರು ಅವರ ಬದಿಯಿಂದಲೇ ಚಲಿಸಿದ್ದರಿಂದ ಅನಾಹುತ ತಪ್ಪಿದೆ. ಕಾರು ಚಾಲಕ ಮುಳಿಯ ರಾಮಣ್ಣ ಎಂಬವರ ತಲೆಗೆ ತೀವ್ರ ಗಾಯಗಳಾಗಿವೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಭಯಾನಕ ಎನ್ನುವಂತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
#Mangalore #Bantwal, a car toppled after experiencing brake failure, and the video of the #accident has gone viral. Additionally, car which was carrying school children overturned due to brake failure and crashed into a nearby bus stand, where school children were waiting. pic.twitter.com/ENYmrTaVgq
— Headline Karnataka (@hknewsonline) November 13, 2024
Mangalore Bantwal accident, car topples after brake fail, video goes viral. Bus topples after brake fail and Rams nearby bus stand where school children were waiting for the bus
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm