ಬ್ರೇಕಿಂಗ್ ನ್ಯೂಸ್
14-11-24 02:48 pm Udupi Correspondent ಕರಾವಳಿ
ಉಡುಪಿ, ನ.14: ಸಕಲೇಶಪುರ ಸುಬ್ರಹ್ಮಣ್ಯ ಘಾಟಿ ಭಾಗದಲ್ಲಿ ರೈಲಿನ ವೇಗ ಹೆಚ್ಚಿಸುವುದು, ಕ್ರಾಸಿಂಗ್ ನಿಲ್ದಾಣವಾಗಿ ಅರೆಬೆಟ್ಟದಲ್ಲಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಸುಧಾರಣೆ ವಿಷಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರ ಜತೆ ಮಾತುಕತೆ ನಡೆಸಿದ್ದು ಮುಂದಿನ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರಾವಳಿಯ ರೈಲು ಸೇವೆಗಳು ಮತ್ತು ಹೆದ್ದಾರಿ ಸುಧಾರಣೆಗಳ ಕುರಿತು ಕುಂದಾಪುರ ರೈಲು ಸಮಿತಿ ಸಂಸದರಿಗೆ ಮನವಿ ಕೊಟ್ಟು ಚರ್ಚೆ ಮಾಡಿದೆ. ರೈಲು ಮತ್ತು ಹೆದ್ದಾರಿ ಸುಧಾರಣೆ ಕುರಿತು ಹಲವು ಮಾರ್ಗೋಪಾಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ಸಂಸದರು ಸಮಿತಿಯ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದರು.
ಪಂಚಗಂಗಾ ರೈಲು ಸೇರಿದಂತೆ ಹಲವು ವಿಶೇಷ ರೈಲು ಸೇವೆಗಳು ಪಶ್ಚಿಮ ಘಟ್ಟದ ಘಾಟಿ ಭಾಗದಲ್ಲಿ ನಿಧಾನಗತಿಯ ಕಾರಣದಿಂದ ಬೆಂಗಳೂರು ತಲುಪುವಾಗ ವಿಳಂಬವಾಗುವುದು, ಸರಿಯಾದ ಸಮಯಪಟ್ಟಿ ಸಿಗದೆ ಇರುವುದು, ಹೀಗೆ ಹಲವು ಸಮಸ್ಯೆಗಳಿಗೆ ಸಿಲುಕಿವೆ. ಅದರಲ್ಲೂ ಪಂಚಗಂಗಾ ರೈಲು ಕರಾವಳಿಯ ಜೀವನಾಡಿಯಾಗಿದ್ದು, ಈ ರೈಲು ಇನ್ನೂ ಬೇಗನೆ ಬೆಂಗಳೂರು ತಲುಪಿಸಲು ಬೇಡಿಕೆ ಇದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಲವೆಡೆ ಅಪಘಾತ ವಲಯಗಳು ತುಂಬಿರುವ ರಾಷ್ಟ್ರೀಯ ಹೆದ್ದಾರಿಯ ಸಮಗ್ರ ಸುಧಾರಣೆಗೆ ತಂತ್ರಜ್ಞರ ತಂಡವನ್ನು ಕುಂದಾಪುರ, ಬ್ರಹ್ಮಾವರ, ಉಡುಪಿ ಮಧ್ಯೆ ನೇರ ವೀಕ್ಷಣೆ ಮತ್ತು ಪರಿಹಾರೋಪಾಯಗಳ ಕುರಿತು ಪ್ರಸ್ತಾವ ರಚಿಸುವ ಕುರಿತು ನಿರ್ಧರಿಸಲಾಗಿದ್ದು, ಈ ಬಗ್ಗೆ ಕೆಲವೇ ದಿನಗಳಲ್ಲಿ ದಿಲ್ಲಿಗೆ ತೆರಳಲಿರುವುದಾಗಿ ಸಂಸದರು ತಿಳಿಸಿದ್ದಾರೆ.
Railway issue at Sakaleshpur ghat, Railway committee appeals to kota srinivas poojary in Udupi. discussion with the Minister of Railways regarding many improvements including increasing the speed of the train in the Sakaleshpura Subrahmanya Ghati section, developing Arebetta as a crossing station and said that they will hold a long discussion in the next winter session of Parliament.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm