ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
11-06-25 11:06 pm
Mangalore Correspondent
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
Mangalore Boliyaar School: ಎಲ್ಲ ಕಡೆ ಶಾಲಾರಂಭ,...
11-06-25 01:34 pm
11-06-25 07:26 pm
Mangalore Correspondent
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am