ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm