ಬ್ರೇಕಿಂಗ್ ನ್ಯೂಸ್
17-11-24 12:22 pm Mangaluru Correspondent ಕರಾವಳಿ
ಉಳ್ಳಾಲ, ನ.17: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನೀರಾಟ ಆಡುತ್ತಿದ್ದ ಮೈಸೂರು ಮೂಲದ ಮೂವರು ಯುವತಿಯರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೈಸೂರು ಕುರುಬರ ಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ ,ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21)ಸಾವನ್ನಪ್ಪಿದ ಯುವತಿಯರು. ನಿನ್ನೆ ಬೆಳಗ್ಗೆ ವಾಝ್ಕೊ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೂವರು ಯುವತಿಯರು ರೂಮ್ ನಂ 2'ರಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ರೆಸಾರ್ಟ್ ಮುಂಭಾಗದಲ್ಲಿ ಈಜು ಕೊಳಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.





ಯುವತಿಯರು ಈಜುಕೊಳದ ದಂಡೆಯಲ್ಲಿ ಹೊರ ಉಡುಪುಗಳನ್ನ ಕಳಚಿಟ್ಟಿದ್ದು ಐಪೋನ್ ಒಂದನ್ನ ಈಜು ಕೊಳದ ನೀರಿಗೆ ಗುರಿಯಾಗಿ ರೆಕಾರ್ಡ್ ಇಟ್ಟು ನೀರಾಟಕ್ಕಿಳಿದಿದ್ದಾರೆ. ಯುವತಿಯರಿಗೆ ಈಜು ತಿಳಿಯದೆ ಇರುವುದರಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ರೆಸಾರ್ಟ್ ಸಿಬ್ಬಂದಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಯುವತಿಯರು ನೀರಲ್ಲಿ ಮುಳುಗುತ್ತಿರುವ ಘಟನೆಯ ವೀಡಿಯೋ ಚಿತ್ರಣ ರೆಸಾರ್ಟ್ ಸಿಸಿಟಿವಿಯಲ್ಲಿ ದಾಖಲಾಗಿದೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Vazco beach resort tragedy, three girls die drowning in swimming pool at Someshwara in Mangalore. The deceased have been identified as Nishita (21) Parvathi (21) and Keerthana (21) all are native of Mysuru. The three have drowned and while they were recording them swimming on their iPhone. Ullal police are investigating the case.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm