ಬ್ರೇಕಿಂಗ್ ನ್ಯೂಸ್
17-11-24 03:42 pm Udupi Correspondent ಕರಾವಳಿ
ಉಡುಪಿ, ನ.17: ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಚಲಾಯಿಸುತ್ತಿದ್ದ ಥಾರ್ ಜೀಪ್ ಡಿಕ್ಕಿಯಾಗಿ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್ 13ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಬಳಿಕ ಜೀಪು ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪನ್ನು ವಶಪಡಿಸಿಕೊಂಡಿದ್ದಾರೆ.


ಗಂಭೀರ ಗಾಯಗೊಂಡಿದ್ದ ಹುಸೇನ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹುಸೇನ್ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ಅಪಘಾತದ ಭೀಕರತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Udupi Congress leader Deviprasad Shetty son prajwal arrested in accident case, rider killed. Prajwal Shetty was driving a Thar SUV when the accident occurred, officials said. He rammed the two-wheeler with his car around 5 am on Wednesday and fled.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm