ಬ್ರೇಕಿಂಗ್ ನ್ಯೂಸ್
17-11-24 03:42 pm Udupi Correspondent ಕರಾವಳಿ
ಉಡುಪಿ, ನ.17: ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಚಲಾಯಿಸುತ್ತಿದ್ದ ಥಾರ್ ಜೀಪ್ ಡಿಕ್ಕಿಯಾಗಿ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್ 13ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಬಳಿಕ ಜೀಪು ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪನ್ನು ವಶಪಡಿಸಿಕೊಂಡಿದ್ದಾರೆ.
ಗಂಭೀರ ಗಾಯಗೊಂಡಿದ್ದ ಹುಸೇನ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹುಸೇನ್ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ಅಪಘಾತದ ಭೀಕರತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Udupi Congress leader Deviprasad Shetty son prajwal arrested in accident case, rider killed. Prajwal Shetty was driving a Thar SUV when the accident occurred, officials said. He rammed the two-wheeler with his car around 5 am on Wednesday and fled.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm