ಬ್ರೇಕಿಂಗ್ ನ್ಯೂಸ್
17-11-24 10:55 pm Mangalore Correspondent ಕರಾವಳಿ
ಪುತ್ತೂರು, ನ.17: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಮಣ್ಣಗುಂಡಿ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕನಾಗಿದ್ದ ಪುತ್ತೂರಿನ ಯುವಕ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ತಿಂಗಳಾಡಿ ಸಮೀಪದ ತ್ಯಾಗರಾಜೆಯ ಮಜ್ಜರಡ್ಕ ರಾಮಣ್ಣ ಪೂಜಾರಿ ಎಂಬವರ ಪುತ್ರ ಜಗದೀಶ್(26) ಮೃತ ದುರ್ದೈವಿ.
ಜಗದೀಶ್ ಸೇರಿದಂತೆ ಯುವಕರ ತಂಡ ಶಿರಾಡಿ ಗಡಿಭಾಗದ ಶಿರಾಡಿ ಚಾಮುಂಡೇಶ್ವರಿ ದೈವ ಕ್ಷೇತ್ರಕ್ಕೆ ಹೋಗಿ ಹಿಂತಿರುಗುತ್ತಿದ್ದಾಗ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತಿದ್ದು ಮಳೆಯೂ ಸುರಿಯುತ್ತಿದ್ದರಿಂದ ಕಾರು ಸ್ಕಿಡ್ ಆಗಿದ್ದು ಡಿವೈಡರ್ ಮೇಲೆ ಹತ್ತಿ ಹೋಗಿದೆ. ಕಾರು ಚಾಲಕ ಸಚಿನ್ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಸಹಿತ ನೂರಾರು ಜನ ಅಂತಿಮ ದರ್ಶನ ಪಡೆದರು.
A car accident near Mannagundi, close to Nelyadi on National Highway 75, resulted in the death of a passenger on the evening of Sunday, November 17.The deceased has been identified as Jagadish, a resident of Kumbra.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm