ಬ್ರೇಕಿಂಗ್ ನ್ಯೂಸ್
17-11-24 11:16 pm Mangalore Correspondent ಕರಾವಳಿ
ಮಂಗಳೂರು, ಜ.17: ಈಜು ಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರದ ವಾಜ್ಕೋಸ್ ಬೀಚ್ ರೆಸಾರ್ಟ್ ಲೈಸನ್ಸ್ ಅನ್ನು ಪ್ರವಾಸೋದ್ಯಮ ಇಲಾಖೆ ತಾತ್ಕಾಲಿಕವಾಗಿ ರದ್ದು ಪಡಿಸಿದೆ.
ಇದಕ್ಕೂ ಮೊದಲೇ ರೆಸಾರ್ಟ್ ಗೆ ನೀಡಲಾಗಿದ್ದ ಟ್ರೇಡ್ ಲೈಸನ್ಸ್ ಅನ್ನು ಅಮಾನತು ಪಡಿಸಿದ್ದಾಗಿ ಮಂಗಳೂರು ವಿಭಾಗಾಧಿಕಾರಿ ಹರ್ಷವರ್ಧನ್ ಮಾಹಿತಿ ನೀಡಿದ್ದರು. ಮೇಲ್ನೋಟಕ್ಕೆ ಈಜು ಕೊಳದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಯುವತಿಯರು ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರೆಸಾರ್ಟ್ ಗೆ ಬೀಗ ಜಡಿಯಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಒಟ್ಟು ಘಟನೆ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ ಪುತ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ನಲ್ಲಿ ಕೇವಲ ಎಂಟು ಮಂದಿ ಕೆಲಸಕ್ಕಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಯುವತಿಯರು ಈಜು ಕೊಳ ಹೋಗಿದ್ದರೂ ಗಮನಿಸಿರಲಿಲ್ಲ. ಬೆಳಗ್ಗೆ 10.30ಕ್ಕೆ ನೋಡಿದಾಗ ಈಜು ಕೊಳದಲ್ಲಿ ಮುಳುಗಿರುವುದು ಪತ್ತೆಯಾಗಿತ್ತು.
Mangalore Resort beach three girls Drowning case, Sairam Vazco resort sealed closed by police after staffs and administration have shown negligence in maintaing safety protocol. Three women from Mysuru drowned in a swimming pool at Vazco Beach Resort in Ullal police station limits on the outskirts of Mangaluru on November 17 morning.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am