ಬ್ರೇಕಿಂಗ್ ನ್ಯೂಸ್
21-11-24 04:26 pm Mangalore Correspondent ಕರಾವಳಿ
ಮಂಗಳೂರು, ನ.21: ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ನಡೆಸುವುದನ್ನು ಪ್ರಶ್ನಿಸಿ ಪೇಟಾ ಸಲ್ಲಿಸಿರುವ ಅರ್ಜಿ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಾಣಿ ಸಂಗ್ರಹಾಲಯದ ಬಳಿ ಸ್ಪರ್ಧೆ ನಡೆಸುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಬೇರೆ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಆಕ್ಷೇಪವಿಲ್ಲ ಎಂದು ಪೆಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಎಜಿ ಕೆ. ಶಶಿಕಿರಣ್ ಶೆಟ್ಟಿ, ಕರಾವಳಿ ಭಾಗದಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಅರ್ಜಿದಾರರಿಗೆ ತಕರಾರಿಲ್ಲ. ಪ್ರಾಣಿ ಸಂಗ್ರಹಾಲಯದ ಬಳಿ ಕಂಬಳ ಸ್ಪರ್ಧೆ ನಡೆಸಿದರೆ ಪ್ರಾಣಿಗಳು ತೊಂದರೆ ಅನುಭವಿಸಲಿದೆ ಎನ್ನವುದು ಅರ್ಜಿದಾರರ ವಾದ. ಈ ಬಗ್ಗೆ ಪ್ರಾಣಿಗಳಿಗೆ ತೊಂದರೆಯಾಗುತ್ತಾ ಎಂದು ಕಂಡುಕೊಳ್ಳಲು ತಾಂತ್ರಿಕ ಅಧ್ಯಯನಕ್ಕಾಗಿ ನಾಲ್ವರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾದವನ್ನು ಪ್ರತಿವಾದಿ ಮಾಡಿದ್ದು ಅವರಿಗೂ ನೋಟಿಸ್ ಜಾರಿಗೊಳಿಸಬೇಕು ಎಂದರು. ಇದರಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಪ್ರಾಧಿಕಾರಕ್ಕೆ ನೋಟಿಸ್ ಮಾಡಿದ್ದು ಡಿ.4ಕ್ಕೆ ವಿಚಾರಣೆ ಮುಂದೂಡಿದೆ.
A committee, comprising the deputy director of Sri Chamarajendra Zoological Gardens, Mysuru and three others, has been set up to examine whether there will be any adverse impact on animals in holding kambala near the Pilikula biological park in Mangaluru, the State government told the High Court of Karnataka on Wednesday.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm