ಬ್ರೇಕಿಂಗ್ ನ್ಯೂಸ್
21-11-24 09:22 pm Mangalore Correspondent ಕರಾವಳಿ
ಬೆಳ್ತಂಗಡಿ, ನ.21: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್ ಮೇಲೆ ದಾಳಿ ನಡೆಸಿರುವ ಆತಂಕಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದರು. ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ರಸ್ತೆಯ ನಡುವೆಯೇ ಒಂಟಿ ಸಲಗ ಕಾಣಿಸಿಕೊಂಡಿದೆ. ಭಯದಿಂದ ಅವರು ತನ್ನ ಬೈಕ್ ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ್ದರಿಂದ ರಸ್ತೆಗೆ ಬಿದ್ದ ವಸಂತ ಗೌಡ ಮತ್ತು ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅವರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ.
ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ನಜ್ಜುಗುಜ್ಜುಗೊಳಿಸಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಾಡಾನೆಯ ಉಪಟಳ ಮೀರಿದ್ದು, ಕೂಡಲೇ ಅರಣ್ಯ ಇಲಾಖೆಯವರು ಅವುಗಳನ್ನ ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Wild elephant attacks two wheeler at Belthangady in Mangalore. Two Children were travelling with their father to school in the bike during which the wild elephant was standing in the middle of the road at Kallaji village.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm